Archive | ಬೈಲಹೊಂಗಲ

ಸಂಪತ್ತು ಹೇರಳ ಸಂರಕ್ಷಣೆ ವಿರಳ: ಸಿಎಂ ವಿಷಾದ

ಸಂಪತ್ತು ಹೇರಳ ಸಂರಕ್ಷಣೆ ವಿರಳ: ಸಿಎಂ ವಿಷಾದ

ಬೈಲಹೊಂಗಲ,15-ನಮ್ಮದು ಚಿನ್ನದ ನಾಡು, ಗಂಧದ ರೇಷ್ಮೆಯ ಬೀಡು, ದಡ್ಡವಾದ ಅರಣ್ಯಪ್ರದೇಶ ಫಲವತ್ತಾದ ಭೂಮಿ, ಖನಿಜ ಸಂಪತ್ತು ಹೇರಳವಾಗಿದೆ. ಆದರೆ ಇಂಥ ನಾಡಿನಲ್ಲಿ ಪ್ರಾಮಾಣಿಕ ಕೈಗಳ ಕೊರತೆ ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದರು. ಸ್ಥಳೀಯ ಪಟ್ಟಣದ 3ನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ಮತ್ತು ನೂತನ ಸಹಾಯಕ ಪ್ರಾದೇಶಿಕ ಸಾರಿಗೆ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸ್ವಾತಂತ್ರ್ಯ ಸಿಕ್ಕು 62 ವರ್ಷಗಲೂ ಗತಿಸಿದರೂ ಹಿಂದಿನ ಸರಕಾರಗಳು ಜನತೆಗೆ ಹಾಗೂ ಗ್ರಾಮೀಣ ಭಾಗಕ್ಕೆ ಮೂಲಭೂತ ಸೌಕರ್ಯಗಳನ್ನು [...] [...more]

ಬೈಲಹೊಂಗಲ Comments (0)

ಗಣಿಕೊಪ್ಪ ಗ್ರಾಮದಲ್ಲಿ ಮನೆ ಕುಸಿದು ನಾಲ್ವರು ಮಕ್ಕಳ ದುರ್ಮರಣ

ಗಣಿಕೊಪ್ಪ ಗ್ರಾಮದಲ್ಲಿ ಮನೆ ಕುಸಿದು ನಾಲ್ವರು ಮಕ್ಕಳ ದುರ್ಮರಣ

ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಗೋಡೆ ಕುಸಿದು ನಾಲ್ವರು ಮಕ್ಕಳು ಮೃತಪಟ್ಟು ಇತರ ಮೂವರು ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಮಣ್ಣಿನ ಮನೆಯಾಗಿರುವದರಿಂದ ನಿರಂತರ ಮಳೆಗೆ ನೆನೆದು ಮಧ್ಯರಾತ್ರಿ ಸುಮಾರಿಗೆ ಗೋಡೆ ಕುಸಿದು ಬಿದ್ದ ಪರಿಣಾಮವಾಗಿ ಮನೆಯಲ್ಲಿ ಮಲಗಿದ್ದವರ ಪೈಕಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತಪಟ್ಟ ದುರ್ದೈವಿಗಳನ್ನು ಕಿರಣ ಫಕೀರಪ್ಪ ಕಟ್ಟಿಮನಿ(6), ಕಾವೇರಿ ಶಿವಣಪ್ಪ ಮಾದಿಗರ(7), ಕಾರ್ತಿಕ ಶಿವಣಪ್ಪ ಮಾದಿಗರ(5) ಹಾಗೂ ಕಾದಂಬರಿ [...] [...more]

ಬೈಲಹೊಂಗಲ Comments (0)

khanapur

khanapur

khanapur [...more]

ಅಥಣಿ, ಖಾನಾಪೂರ, ಗೋಕಾಕ, ಚಿಕ್ಕೋಡಿ, ಬೆಳಗಾವಿ, ಬೆಳಗಾವಿ ನಗರ, ಬೈಲಹೊಂಗಲ, ರಾಮದುರ್ಗ, ರಾಯಬಾಗ, ಸವದತ್ತಿ, ಹುಕ್ಕೇರಿ Comments (0)

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಚೀನಾ ಓಪನ್ ಟೆನಿಸ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ವಾಟರ ಪಂಪ್ಹೌಸ್ ಧ್ವಂಸ ವಿಜ್ಞಾನ ವಿಕಾಸ ಸಂಕಲ್ಪ ಉತ್ಸವ ವ್ಯಾಸಂಗ ಸೈನಾ ಲೋಂಡಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives