ವಿಜಾಪುರ, ಆಕ್ಟೌಬರ್ 22- ಕಾರ್ತಿಕ ಏಕಾದಶಿ ನಿಮಿತ್ಯ ಆಕ್ಟೌಬರ್ 25 ರಿಂದ ನವ್ಹೆಂಬರ್ 2 ರ ವರೆಗೆ ಮಹಾರಾಷ್ಟ್ತ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರಿಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ. ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ ಬಸ್ಸಗಳನ್ನು ಒದಗಿಸಲಾಗುವುದು. ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.
ವಿಜಾಪುರ ಘಟಕ 94808-16076, [...] [...more]
ವಿಜಾಪುರ, ಆಕ್ಟೌಬರ್. 21- ಜಿಲ್ಲೆಯಲ್ಲಿ ಅತೀವೃಷ್ಟಿ ಪ್ರವಾಹದಿಂದ ಹಾನಿಗೊಳಪಡುವ 30 ಗ್ರಾಮಗಳ ಸ್ಥಳಾಂತರಕ್ಕೆ ಭೂಮಿ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರು ತಿಳಿಸಿದರು.
ನಿನ್ನೆ ಪ್ರವಾಹ ಪರಿಹಾರ ಕುರಿತು ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು. ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳ ಅನುಕೂಲಕ್ಕೆ ಸ್ಥಳೀಯರಿಂದ ಭೂಮಿ ಪಡೆದು ಖರೀದಿ ಪ್ರಕ್ರಿಯೆ ಆರಂಭಿಸಲಾಗುತ್ತಿದೆಯೆಂದರು.
ಜಿಲ್ಲೆಯ 660 ಗ್ರಾಮಗಳ ಪೈಕಿ ಈವರೆಗೆ 525 ಗ್ರಾಮಗಳಲ್ಲಿ [...] [...more]
ವಿಜಾಪುರ, ಸೆ.30: ಎಲ್ಲ ಕಡೆಗೆ ಪ್ರವಾಹ ಬಂದಿದ್ದರಿಂದ ಗಾಬರಿಗೊಂಡು ಮರ ಏರಿ ಕುಳಿತಿದ್ದ ಮೂವರನ್ನು ಅಗ್ನಿ ಶಾಮಕ ದಳದವರು ಧಾವಿಸಿ ಹೋಗಿ ಹಗ್ಗದ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ಪಾರು ಮಾಡುವುದು ಯಶಸ್ವಿಯಾಗಿದ್ದಾರೆ.
ಈ ರೀತಿಯಾಗಿ ನಡು ನೀರಿನಲ್ಲಿ ಸಿಕ್ಕವರನ್ನು ಪಾರು ಮಾಡುವುದು ಸಾಧ್ಯವಾಗಿದೆ ಆದರೂ ಅನೇಕ ಜೀವಗಳು ಗೋಡೆ ಕುಸಿತಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡಿರುವ ಘಟನೆಗಳು ಅನೇಕ ಜಿಲ್ಲೆಗಳಲ್ಲಿ ನಡೆದಿವೆ. ಈ ಮಧ್ಯೆ ವಿದ್ಯುತ್ ತಂತಿ ತುಳಿದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
[...more]
ಬಿಜಾಪುರ.ಸೆ.30.: ಬಿಜಾಪುರ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಎಲ್ಲಾ ನದಿಗಳು ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನದಿ ತೀರದ ಗ್ರಾಮಗಳ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸಣ್ಣ ನೀರಾವರಿ, ಯೋಜನಾ ಹಾಗೂ ಸಾಂಖ್ಯಿಕ ಸಚಿವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಮನವಿ ಮಾಡಿಕೊಂಡಿದ್ದಾರೆ.
ಡೋಣಿ ನದಿ ಪ್ರವಾಹದಿಂದ ಸಾರವಾಡ ಗ್ರಾಮ ಜಲಾವೃತವಾಗಿದೆ. ಅಲ್ಲಿನ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಜಿಲ್ಲಾಡಳಿತವು ಸಾರ್ವಜನಿಕರಿಗೆ ಸುರಕ್ಷಿರ [...] [...more]