Categorized | ರಾಜ್ಯ

ವಿಶ್ವನಾಥರಿಗೆ ದತ್ತ ತಿರುಗೇಟು

Posted on 07 June 2010 by murthy

ಬೆಂಗಳೂರು, ಜೂ.6: ರಾಜ್ಯಸಭೆ ಚುನಾವಣೆಗೆ ಎರಡನೇ ಅಭ್ಯರ್ಥಿಯನ್ನು ಕಣಕೆ ಇಳಿಸಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡನೇ ಅಭ್ಯರ್ಥಿಯ ಆಯ್ಕೆ ನಿರ್ಧಾರ ಪಕ್ಷದ ಏಕಮಾನ್ಯ ಬಿಟ್ಟ ವಿಷಯವಾಗಿದೆ ಎಂದರು. ಜೆಡಿಎಸ್ ಜೊತೆಗಿನ ಮೈತ್ರಿ ವಿಷಯ ಪ್ರಸ್ತಾಪಿಸಿದ ಅವರು ಮೈತ್ರಿಗೆ ಹಿನ್ನೆಡೆಯಾಗಿದೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾಯ್ದು ನೋಡಬೇಕು. ಅದಕ್ಕೆ ನಾವು ಬದ್ದರಾಗಿರುತ್ತೇವೆ ಎಂದರು. ಕಾಂಗ್ರೆಸ್ ಹಿರಿಯ ಧುರೀಣ ಆಸ್ಕರ್ ಫರ್ನಾಂಡಿಸ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. 2ನೇ ಅಭ್ಯರ್ಥಿಯ ಪರೀಶೀಲನೆ ನಡೆಯತೊಡಗಿದೆ ಎಂದರು.

Leave a Reply

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಚೀನಾ ಓಪನ್ ಟೆನಿಸ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ವಾಟರ ಪಂಪ್ಹೌಸ್ ಧ್ವಂಸ ವಿಜ್ಞಾನ ವಿಕಾಸ ಸಂಕಲ್ಪ ಉತ್ಸವ ವ್ಯಾಸಂಗ ಸೈನಾ ಲೋಂಡಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives