ಮೂಡಬಿದಿರೆಯಲ್ಲಿ ಆಳ್ವಾಸ್ ನುಡಿಸಿರಿ ರಾಷ್ಟ್ತ್ರೀಯ ಸಮ್ಮೇಳನ
ನವ್ಹೆಂಬರ 6, 7, 8 ರಂದು ವಿವಿಧ ಕಾರ್ಯಕ್ರಮಗಳು ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿರುವ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ತ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2009 ನವೆಂಬರ್ 6, 7 ಮತ್ತು 8 ರಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿದೆ. ಈ ವರ್ಷದ ಸಮ್ಮೇಳನದ ಅಧ್ಯಕ್ಷತೆ ಯನ್ನು ಹಿರಿಯ ಸಂಶೋಧಕ ಡಾ.ಹಂಪ ನಾಗರಾಜಯ್ಯ ವಹಿಸಲಿದ್ದು, ಖ್ಯಾತ ಕವಿ ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ ಉದ್ಘಾಟಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ [...] [...more]
