Tag Archive | "ಬೆಳಗಾವಿ"

ಕಬ್ಬಿನ ದರ ನಿಗದಿಪಡಿಸದಿದ್ದರೆ ಧರಣಿ

ಕಬ್ಬಿನ ದರ ನಿಗದಿಪಡಿಸದಿದ್ದರೆ ಧರಣಿ

  ಬೆಳಗಾವಿ: ಅತಿವೃಷ್ಠಿಯಿಂದಾಗಿ ಸೂರು ಕಳೆದುಕೊಂಡು ಬೀದಿ ಪಾಲಾಗಿರುವ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಕೊಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಟೂರು ಶಾಂತಕುಮಾರ ಒತ್ತಾಯಿಸಿದ್ದಾರೆ      ಅತಿವೃಷ್ಠಿಯಿಂದಾಗಿ ಪದೇ ಪದೇ ರಾಜ್ಯದ ರೈತರ ಬೆಳೆಗಳು ನೀರು ಪಾಲಾಗುತ್ತಿವೆ. ಇಂತಹ ಅನಾಹುತಗಳಿಗೆ ಒಳಗಾಗಿ ಹಾನಿಯಾದಾಗ ಪರಿಹಾರ ನೀಡುವ ಬದಲು ಪ್ರತಿ ಹೊಲದ ಬೆಳೆ ವಿಮೆ ಪದ್ಧತಿ ಜಾರಿಗೆ ತಂದು ಸರಕಾರವೇ ಬೆಳೆ ವಿಮೆ ಮೂಲಕ ಸಂಪೂರ್ಣ ನಷ್ಟವನ್ನು ಭರಿಸುವ ಯೋಜನೆ ರೂಪಿಸಬೇಕೆಂದು ಅವರು ಸರ್ಕಾರಕ್ಕೆ ಮನವಿ [...] [...more]

ಬೆಳಗಾವಿ ನಗರ Comments (0)

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಕರೆ

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಕರೆ

ಬೆಳಗಾವಿ 20- ವ್ಯಕ್ತಿಯ ಜೀವನದಲ್ಲಿ ವಿಜ್ಞಾನ ಹಾಸು ಹೊಕ್ಕಾಗಿದೆ. ವಿಜ್ಞಾನವಿಲ್ಲದೆ ಜೀವನವಿಲ್ಲ. ಜೀವನವೇ ವಿಜ್ಞಾನ ವಾಗಿದೆ. ವಿಜ್ಞಾನದ ವ್ಯಾಸಂಗ ಮಾಡಿ ಕೇವಲ ವೈದ್ಯ, ಇಂಜಿನಿ ಯರ್ ಆಗುವುದು ಮಾತ್ರವಲ್ಲ, ಮೂಲ ವಿಜ್ಞಾನದಲ್ಲಿ ಇತ್ತೀಚೆಗೆ ಜನರ ಆಸಕ್ತಿ ಕಡಿಮೆಯಾಗುತ್ತಿದೆ. ವಿಜ್ಞಾನದಿಂದ ವಿಶ್ವ ಅರಿಯಲು ಸಾಧ್ಯವಾಗುವದರಿಂದ ವಿಜ್ಞಾನದಲ್ಲಿ ಜನರು ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ವಿ.ಎಂ.ಪಾಟೀಲ ಹೇಳಿದರು. ಶಿವಬಸವ ನಗರದ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯ ಅದ್ಯಕ್ಷತೆಯನ್ನು [...] [...more]

ಬೆಳಗಾವಿ Comments (3)

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives