Tag Archive | "ಕೇಂದ್ರ ರಕ್ಷಣಾ ಸಚಿವ"

ಯಾವುದೆ ಸವಾಲಿಗೂ ಸೈನ್ಯ ಸಿದ್ಧ

ಯಾವುದೆ ಸವಾಲಿಗೂ ಸೈನ್ಯ ಸಿದ್ಧ

ನವದೆಹಲಿ,19- ನೆರೆಯ ರಾಷ್ಟ್ತ್ರ ಪಾಕಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು ಭಾರತದಲ್ಲಿ ತಾಲೀಬಾನ ಉಗ್ರರ ಉಪಟಳವನ್ನು ಹತ್ತಿಕ್ಕಲು ನಮ್ಮ ಸೈನಿಕರು ಸಮರ್ಥರಾಗಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ಎ. ಕೆ. ಅಂಟನಿ ಹೇಳಿದ್ದಾರೆ. ಭಯೋತ್ಪಾದನೆ ಹೆಚ್ಚುತ್ತಿರು ವುದರಿಂದ  ಪಾಕ್ದಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ತೀವ್ರ ಕಳವಳ ವ್ಯಕ್ತ ಪಡಿಸಿದೆ. ಅವರು  ಯಾವುದೇ ಪರಿಸ್ಥಿತಿ ಎದುರಿಸಲು  ನಾವು ಮಾತ್ರಸನ್ನದ್ಧರಾಗಿದ್ದೇವೆ. ಎಂದರು. ಸೈನಿಕ ದಿನಾಚರಣೆಯ ನಿಮಿತ್ತ  ನಡೆದ ಪಥ ಸಂಚಲನದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಶುಕ್ರವಾರದಿಂದ ಪಾಕಿಸ್ಥಾನದಲ್ಲಿ ಆರು ಕಡೆ ಉಗ್ರರು  ದುಷ್ಕ್ಕತ್ಯನಡೆಸಿದ್ದಾರೆ. [...] [...more]

ರಾಷ್ಟೀಯ Comments Off

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives