ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್
ಬೆಂಗಳೂರು, 28-ಬಳ್ಳಾರಿ ಗಣಿದೊರೆಗಳ ಹಾಗೂ ಮುಖ್ಯ ಮಂತ್ರಿಗಳ ನಡುವಿನ ಭಿನ್ನಾಬಿಪ್ರಾಯ ತಾರಕಕ್ಕೆ ಏರಿದ್ದು ಹೋರಿ ಕಾಳಗದಲ್ಲಿ ಹಿರಿಯ ಅಧಿ ಕಾರಿಗಳು ಬಲಿ ಪಶು ಆಗಿದ್ದಾರೆ. ಬಳ್ಳಾರಿ ಜಿಲ್ಲೆಯ ಪೋಲಿಸ ವರಿಷ್ಠಾಧಿಕಾರಿ ಜಿಲ್ಲಾಧಿಕಾರಿ ಮುಖ್ಯ ಸರಣ್ಯ ಸಂರಕ್ಷಣಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಮುಖ್ಯ ಮಂತ್ರಿಗಳು ಎತ್ತಂಗಡಿ ಮಾಡಿ ಆದೇಶ ನೀಡಿರುವ ಮುಖ್ಯ ಮಂತ್ರಿಗಳು ಈ ವರೆಗೆ ಈ ಅಧಿಕಾರಿಗಳಿಗೆ ಬೇರೆ ಸ್ಥಳಗಳನ್ನು ನಿಗಧಿ ಪಡಿಸಿಲ್ಲ. ಈ ಅಧಿಖಾರಿಗಳು ರೆಡ್ಡಿ ಸಹೋದರರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಎಂಬ [...] [...more]
