Tag Archive | "ನಾರಾಯಣಗೌಡ"

ಪರಿಹಾರ ವಿತರಣೆಯಲ್ಲಿಯೂ ಜಾತಿವಾದ: ಟಿ. ಎ. ನಾರಾಯಣಗೌಡ

ಪರಿಹಾರ ವಿತರಣೆಯಲ್ಲಿಯೂ ಜಾತಿವಾದ: ಟಿ. ಎ. ನಾರಾಯಣಗೌಡ

ಬೆಳಗಾವಿ: ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಸರ್ಕಾರ ತೆರೆದಿರುವ ಗಂಜಿ ಕೇಂದ್ರಗಳಲ್ಲಿ ಗಂಜಿ ಬತ್ತಿ ಹೋಗಿದೆ. ನಿಜವಾಗಿಯೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಿಗಬೇಕಾಗಿರುವ ಜೀವನಾವಶ್ಯಕ ವಸ್ತುಗಳು ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ.  ನೊಂದವರ ನೆರವಿಗೆ ಧಾವಿಸಬೇಕಾದ ಸರ್ಕಾರ ಕೋಟ್ಯಾಂತರ ರೂಪಾಯಿ ಸಂಗ್ರಹಿಸುವುದರಲ್ಲಿಯೇ ಕಾಲಹರಣ ಮಾಡುತ್ತಿದೆ. ಪರಿಹಾರ ವಿತರಣೆಯಲ್ಲಿ ಜಾತಿವಾದ ಮಾಡಿ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು ಇಂದಿಲ್ಲಿ ಆರೋಪಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ [...] [...more]

ಬೆಳಗಾವಿ ನಗರ Comments (0)

ನಾರಾಯಣಗೌಡರು ಇಂದು ಬೆಳಗಾವಿಗೆ

ನಾರಾಯಣಗೌಡರು ಇಂದು ಬೆಳಗಾವಿಗೆ

ಬೆಳಗಾವಿ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಳೆಗೆ ಮೃತಪಟ್ಟ ಕುಟುಂಬದವರಿಗೆ ಆರ್ಥಿಕ ನೆರವು ನೀಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಬುಧುವಾರ ಮಧ್ಯಾಹ್ನ 12 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.ಕಾರಂಜಿಮಠದ ಗುರುಸಿದ್ಧ ಮಹಾಸ್ವಾಮೀಗಳು ಹಾಗೂ ಫಾದರ ಲೂಸಿಯೊ ಹಾಗೂ ಮೌಲಾನಾ ಮುಫ್ತಿ ಖಾಸಿಂಸಾಬ್ ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಮಟ್ಟದ ಪದಾಧಿಕಾರಿಗಳು ಬೆಳಗಾವಿ ಘಟಕದ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿ ಸಲಿದ್ದಾರೆಂದು ಜಿಲ್ಲಾ [...] [...more]

ಬೆಳಗಾವಿ ನಗರ Comments (0)

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಚೀನಾ ಓಪನ್ ಟೆನಿಸ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ವಾಟರ ಪಂಪ್ಹೌಸ್ ಧ್ವಂಸ ವಿಜ್ಞಾನ ವಿಕಾಸ ಸಂಕಲ್ಪ ಉತ್ಸವ ವ್ಯಾಸಂಗ ಸೈನಾ ಲೋಂಡಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives