Tag Archive | "ನಿಧಿ ಸಂಗ್ರಹ"

ಮೂಡಲಗಿ: ಸಾರ್ವಜನಿಕರಿಂದ ನೆರೆ ಸಂತ್ರಸ್ತರ ನಿಧಿ ಸಂಗ್ರಹ

ಮೂಡಲಗಿ: ಸಾರ್ವಜನಿಕರಿಂದ ನೆರೆ ಸಂತ್ರಸ್ತರ ನಿಧಿ ಸಂಗ್ರಹ

ಕನ್ನಡಮ್ಮ ವಾರ್ತೆ) ಮೂಡಲಗಿ,9-ಇಲ್ಲಿಯ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಸಿಬ್ಬಂದಿ ಮತ್ತು ಎನ್.ಎಸ್.ಎಸ್.ಘಟಕ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಪ್ರವಾಹ ಸಂತ್ರಸ್ತರಿಗಾಗಿ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಸಾರ್ವಜನಿಕರಿಂದ ನಿಧಿ ಸಂಗ್ರಹಿಲಾಯಿತು. ಇಂದು ಶುಕ್ರವಾರ ಕಾಲೇಜಿನ ಆವರಣದಲ್ಲಿ ನಿಧಿ ಸಂಗ್ರಹಣಾ ಕಾರ್ಯಕ್ಕೆ ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀಪಾದಬೋಧ ಸ್ವಾಮಿಜಿಗಳು ಚಾಲನೆ ನೀಡಿದರು. ನಿಧಿ ಸಂಗ್ರಹಕಾರರು ಪಟ್ಟಣದ ಕಾಲೇಜ ರಸ್ತೆ, ಕಲ್ಮೇಶ್ವರ ವೃತ, ಚನ್ನಮ್ಮ [...] [...more]

ಬೆಳಗಾವಿ Comments (0)

ಕಾಂಗ್ರೆಸ್ ನಾಯಕರಿಂದ ನಿಧಿ ಸಂಗ್ರಹ

ಕಾಂಗ್ರೆಸ್ ನಾಯಕರಿಂದ ನಿಧಿ ಸಂಗ್ರಹ

ಬೆಳಗಾವಿ: ಅತಿವೃಷ್ಠಿಯಿಂದಾಗಿ ಸಂಕಷ್ಟಗೊಳದಾವರಿಗೆ ನೆರವು ನೀಡುವದಕ್ಕಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನಾಯಕರು ನಗರದಲ್ಲಿಂದು ನಿಧಿ ಸಂಗ್ರಹಿಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ನಿಧಿ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಶಾಸಕ ಫಿರೋಜ್ಸೇಠ ಅವರ ಸಹೋದರ ರಾಜು ಸೇಠ ಚಾಲನೆ ನೀಡಿದರು. ಚನ್ನಮ್ಮ ವೃತ್ತದಿಂದ ಕಾಲೇಜು ರಸ್ತೆ ಸೇರಿದಂತೆ ವಿವಿಧ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಿಧಿ ಸಂಗ್ರಹಿಸಿದರು.     ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಸೀಮ ಮಸ್ಕೆವಾಲೆ, ಅನೀಲ ಪೋತದಾರ, ಜಯಶ್ರೀ ಮಾಳಗಿ, ಆರ್.ಕೆ. ಚಲವಾದಿ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ನಿಧಿ [...] [...more]

ಬೆಳಗಾವಿ ನಗರ Comments (0)

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives