Tag Archive | "ನೆರೆ ಹಾವಳಿ"

ಪರಿಹಾರ ವಿತರಣೆಯಲ್ಲಿಯೂ ಜಾತಿವಾದ: ಟಿ. ಎ. ನಾರಾಯಣಗೌಡ

ಪರಿಹಾರ ವಿತರಣೆಯಲ್ಲಿಯೂ ಜಾತಿವಾದ: ಟಿ. ಎ. ನಾರಾಯಣಗೌಡ

ಬೆಳಗಾವಿ: ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಸರ್ಕಾರ ತೆರೆದಿರುವ ಗಂಜಿ ಕೇಂದ್ರಗಳಲ್ಲಿ ಗಂಜಿ ಬತ್ತಿ ಹೋಗಿದೆ. ನಿಜವಾಗಿಯೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಿಗಬೇಕಾಗಿರುವ ಜೀವನಾವಶ್ಯಕ ವಸ್ತುಗಳು ಸಿಗದೆ ಸಂತ್ರಸ್ತರು ಪರದಾಡುತ್ತಿದ್ದಾರೆ.  ನೊಂದವರ ನೆರವಿಗೆ ಧಾವಿಸಬೇಕಾದ ಸರ್ಕಾರ ಕೋಟ್ಯಾಂತರ ರೂಪಾಯಿ ಸಂಗ್ರಹಿಸುವುದರಲ್ಲಿಯೇ ಕಾಲಹರಣ ಮಾಡುತ್ತಿದೆ. ಪರಿಹಾರ ವಿತರಣೆಯಲ್ಲಿ ಜಾತಿವಾದ ಮಾಡಿ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು ಇಂದಿಲ್ಲಿ ಆರೋಪಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ [...] [...more]

ಬೆಳಗಾವಿ ನಗರ Comments (0)

ಅಧಿಕಾರಿಗಳಿಂದ ಹದಗೆಟ್ಟ ರಸ್ತೆಗಳ ಸಮೀಕ್ಷೆ

ಅಧಿಕಾರಿಗಳಿಂದ ಹದಗೆಟ್ಟ ರಸ್ತೆಗಳ ಸಮೀಕ್ಷೆ

ಬೆಳಗಾವಿ:- ಇತ್ತೀಚೆಗೆ ಅತೀವೃಷ್ಠಿ ಹಾಗೂ ನೆರೆ ಹಾವಳಿಯಿಂದ ಉಂಟಾಗಿರುವ ಹಾನಿಯನ್ನು ಅಂದಾಜಿಸಲು ಡಾ.ಎ.ಜೆ.ಧುಮಾಳೆ ಆಡಳಿ ತಾಧಿಕಾರಿಗಳು, ಕಾಡಾ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳು, ಬೆಳಗಾವಿ ಭೇಟಿ ಕೊಟ್ಟು ಖುದ್ದು ಪರೀಶೀಲನೆ ನಡೆಸಿದರು. ಪರೀಶೀಲನೆ ಸಮಯದಲ್ಲಿ ಗೋವಿನ ಜೋಳ, ಜೋಳ,ಸೋಯಾ ಅವರೆ, ಸೂರ್ಯಕಾಂತಿ ಮುಂತಾದ ಬೆಳೆಗಳಿಗೆ ಮತ್ತು ಪ್ರಾಧಿಕಾರದ ವತಿಯಿಂದ ತೆಗೆದುಕೊಳ್ಳಲಾದ ತಡೆ ಆಣೆ ಹಾಗೂ ಅಚ್ಚುಕಟ್ಟು ರಸ್ತೆಗಳಿಗೆ ಹಾನಿಯಾಗಿದ್ದು ಕಂಡುಬಂದಿರುವದಾಗಿ ತಿಳಿಸಿದರು. ಆಡಳಿತಾಧಿಕಾರಿಗಳು ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಹಾನಿಗೊಳಗಾದ ದೇವಲಾ ಪೂರದಿಂದ ಅಮಟೂ ರವರೆಗಿನ ಅಚ್ಚಕಟ್ಟು ರಸ್ತೆಯನ್ನು [...] [...more]

ಬೆಳಗಾವಿ ನಗರ Comments (0)

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಚೀನಾ ಓಪನ್ ಟೆನಿಸ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ವಾಟರ ಪಂಪ್ಹೌಸ್ ಧ್ವಂಸ ವಿಜ್ಞಾನ ವಿಕಾಸ ಸಂಕಲ್ಪ ಉತ್ಸವ ವ್ಯಾಸಂಗ ಸೈನಾ ಲೋಂಡಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives