Tag Archive | "reddy"

ಸಂಪುಟದ ಸಭೆಯಿಂದ ರೆಡ್ಡಿ ಶ್ರೀರಾಮಲು ನಿರ್ಗಮನ

ಸಂಪುಟದ ಸಭೆಯಿಂದ ರೆಡ್ಡಿ ಶ್ರೀರಾಮಲು ನಿರ್ಗಮನ

ಬೆಂಗಳೂರು,11- ಬಿಕ್ಕಟ್ಟು ಶಮನದ  ನಂತರ ಸುಮಾರು ಅರ್ಧ ತಿಂಗಳ ಮೇಲೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಭಿನ್ನಮತೀಯ ಸಚಿವರಾದ  ಜನಾರ್ಧನ ರೆಡ್ಡಿ, ಶ್ರೀ ರಾಮಲು, ನಡುವೆ ಬಿರುಸಿನ ಮಾತಿನ ಚಕಮಕಿ ನಡೆದು ಸಂಪುಟದ ಸಭೆಯಿಂದ ಅರ್ಧದಲ್ಲಿಯೇ ಉಭಯ ಸಚಿವರು ಹೊರ ನಡೆದಿರುವುದರಿಂದ ಬಿಕ್ಕಟ್ಟು ಪೂರ್ಣ  ಪ್ರಮಾಣದಲ್ಲಿ ಶಮನ ಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.     ಮಧ್ಯಾಹ್ನ 3-15 ಕ್ಕೆ ಸಂಪುಟದ ಸಭೆ  ಆರಂಭವಾದ ನಂತರ ಭಿನ್ನಮತೀಯ ಸಚಿವರು  ಆರೋಗ್ಯ ಇಲಾಖೆಯ  ಕಾರ್ಯದರ್ಶಿ ಪೆರುಮಾಳು ಅವರು [...] [...more]

ರಾಜ್ಯ Comments (0)

ಸರಿಯದ ಕಾರ್ಮೌಡ, ಸುರಿಯದ ಮಳೆ…!

ಸರಿಯದ ಕಾರ್ಮೌಡ, ಸುರಿಯದ ಮಳೆ…!

ಬೆಂಗಳೂರು 29- ಪಟ್ಟು ಪ್ರತಿಪಟ್ಟುಗಳ ವರಸೆಯಿಂದ ಭಾಜಪದಲ್ಲಿ ರಾಜಕೀಯ ಸಂಘರ್ಷ ತಾರಕಕ್ಕೆ ಏರಿದೆ. ಬಲಾಬಲ ಪರೀಕ್ಷೆಗೆ ಎರಡೂ ಬಣಗಳು ಅಗತ್ಯ ಭೂಮಿಕೆ ಸಿದ್ಧಪಡಿಸಿಕೊಳ್ಳಲು ಮುಂದಾಗಿವೆ. ಈ ಮಧ್ಯೆ ವಿಧಾನಸಭಾ ಅಧ್ಯಕ್ಷ ಜಗದೀಶ ಶೆಟ್ಟರ್ ಅವರನ್ನು ಅನೇಕ ಶಾಸಕರು ಭೆಟ್ಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಯಾವುದೆ ಒತ್ತಡಕ್ಕೆ ಬಗ್ಗುವುದಿಲ್ಲ, ಜಗ್ಗುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿ ಸಚಿವರು ಹಾಗೂ ಅವರ ಬೆಂಬಲಿಗ ಸಚಿವರನ್ನು ಸಂಪುಟದಿಂದ ಕೈಬಿಡುವ ಇಂಗಿತವನ್ನು [...] [...more]

ರಾಜ್ಯ Comments (0)

ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್

ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್

ಬೆಂಗಳೂರು, 28-ಬಳ್ಳಾರಿ ಗಣಿದೊರೆಗಳ ಹಾಗೂ ಮುಖ್ಯ ಮಂತ್ರಿಗಳ ನಡುವಿನ ಭಿನ್ನಾಬಿಪ್ರಾಯ ತಾರಕಕ್ಕೆ ಏರಿದ್ದು  ಹೋರಿ ಕಾಳಗದಲ್ಲಿ ಹಿರಿಯ ಅಧಿ ಕಾರಿಗಳು ಬಲಿ ಪಶು ಆಗಿದ್ದಾರೆ.           ಬಳ್ಳಾರಿ ಜಿಲ್ಲೆಯ ಪೋಲಿಸ ವರಿಷ್ಠಾಧಿಕಾರಿ ಜಿಲ್ಲಾಧಿಕಾರಿ ಮುಖ್ಯ ಸರಣ್ಯ ಸಂರಕ್ಷಣಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಮುಖ್ಯ ಮಂತ್ರಿಗಳು ಎತ್ತಂಗಡಿ ಮಾಡಿ ಆದೇಶ ನೀಡಿರುವ ಮುಖ್ಯ ಮಂತ್ರಿಗಳು ಈ ವರೆಗೆ ಈ ಅಧಿಕಾರಿಗಳಿಗೆ  ಬೇರೆ ಸ್ಥಳಗಳನ್ನು ನಿಗಧಿ ಪಡಿಸಿಲ್ಲ. ಈ ಅಧಿಖಾರಿಗಳು ರೆಡ್ಡಿ ಸಹೋದರರು  ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಎಂಬ [...] [...more]

ರಾಜ್ಯ Comments (0)

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಚೀನಾ ಓಪನ್ ಟೆನಿಸ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ವಾಟರ ಪಂಪ್ಹೌಸ್ ಧ್ವಂಸ ವಿಜ್ಞಾನ ವಿಕಾಸ ಸಂಕಲ್ಪ ಉತ್ಸವ ವ್ಯಾಸಂಗ ಸೈನಾ ಲೋಂಡಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives